80ನೇ ಸ್ವಾತಂತ್ರ್ಯ ದಿನಾಚರಣೆ ಹಾರ್ದಿಕ ಶುಭಾಶಯಗಳು ಶುಭಕೋರುವವರು ಶ್ರೀ ಮಹಾದೇವ ಪಟಗುಂದಿ ಸಹಾಯ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಕೃಷಿ ಇಲಾಖೆ ಹುಕ್ಕೇರಿ


ತ್ಯಾಗ ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯದ ಅಮೂಲ್ಯ ಕೊಡುಗೆಯನ್ನು ಸ್ಮರಿಸೋಣ.


ನಮ್ಮ ತ್ರಿವರ್ಣ ಧ್ವಜವು ಸದಾ ಹೆಮ್ಮೆಯಿಂದ ಆಕಾಶದಲ್ಲಿ ಹಾರಾಡಲಿ.


ದೇಶದ ಏಕತೆ ಮತ್ತು ಸಮೃದ್ಧಿಗಾಗಿ ನಾವೆಲ್ಲರೂ ಒಂದಾಗಿ ಕೈ ಜೋಡಿಸೋಣ. 


ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು!















Santhoshvani Digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್ 

0 ಕಾಮೆಂಟ್‌ಗಳು